ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಬೆಳ್ತಂಗಡಿ: ಭಾರಿ ಮಳೆ, ವಿವಿಧೆಡೆ ಹಾನಿ

Published : 31 ಮೇ 2025, 13:25 IST
Last Updated : 31 ಮೇ 2025, 13:25 IST
ಫಾಲೋ ಮಾಡಿ
Comments
ಬಂದಾರು ಗ್ರಾಮದ ಮುರ್ತಾಜೆ ಬಳಿ ರಸ್ತೆ ಕುಸಿದು ಸಂಪರ್ಕ ಕಡಿತಗೊಂಡಿದೆ
ಬಂದಾರು ಗ್ರಾಮದ ಮುರ್ತಾಜೆ ಬಳಿ ರಸ್ತೆ ಕುಸಿದು ಸಂಪರ್ಕ ಕಡಿತಗೊಂಡಿದೆ
ಇಳಂತಿಲ ಗ್ರಾಮದ ಬನ್ನೆಂಗಳ ಸುಲೈಮಾನ್ ಎಂಬುವರ ಮನೆಯ ಪಕ್ಕದ ಗುಡ್ಡ ಕುಸಿದು ಮನೆಗೆ ಹಾನಿಯಾಗಿದೆ
ಇಳಂತಿಲ ಗ್ರಾಮದ ಬನ್ನೆಂಗಳ ಸುಲೈಮಾನ್ ಎಂಬುವರ ಮನೆಯ ಪಕ್ಕದ ಗುಡ್ಡ ಕುಸಿದು ಮನೆಗೆ ಹಾನಿಯಾಗಿದೆ
ತಣ್ಣೀರುಪಂತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಗ್ಗ ಪರಿಶಿಷ್ಟ ಜಾತಿ ಕಾಲೊನಿ ಹಾಗೂ ಕರಾಯ ಕಡ್ತಿಮಾರು ಬಳಿ ಗುಡ್ಡ ಕುಸಿದ ಪ್ರದೇಶಕ್ಕೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ್ ತಹಶೀಲ್ದಾರ್ ಪೃಥ್ವಿ ಸಾನಿಕಂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಭೇಟಿ ನೀಡಿ ಪರಿಶೀಲಿಸಿದರು
ತಣ್ಣೀರುಪಂತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಗ್ಗ ಪರಿಶಿಷ್ಟ ಜಾತಿ ಕಾಲೊನಿ ಹಾಗೂ ಕರಾಯ ಕಡ್ತಿಮಾರು ಬಳಿ ಗುಡ್ಡ ಕುಸಿದ ಪ್ರದೇಶಕ್ಕೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ್ ತಹಶೀಲ್ದಾರ್ ಪೃಥ್ವಿ ಸಾನಿಕಂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಭೇಟಿ ನೀಡಿ ಪರಿಶೀಲಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT