<p><strong>ವಿಟ್ಲ:</strong> ಇಲ್ಲಿನ ಸೂರಿಕುಮೇರು ಜಂಕ್ಷನ್ ಸಮೀಪದ ಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಯರಡ್ಕ ಎಂಬಲ್ಲಿ ಕೋಳಿ ಅಂಗಡಿ ಉಮ್ಮರ್ ಎಂಬುವರ ಮನೆ ಸಮೀಪದ ಗುಡ್ಡ ಇರುವುದರಿಂದ ಕುಟುಂಬದ ನಿವಾಸಿಗಳು ಭಯಗೊಂಡಿದ್ದಾರೆ.</p>.<p>ಈ ಗುಡ್ಡವು ಅಪಾಯಕಾರಿಯಾಗಿದ್ದು, ಅನಾಹುತ ಸಂಭವಿಸುವ ಮುನ್ನ ಬಾಳ್ತಿಲ ಗ್ರಾಮ ಪಂಚಾಯಿತಿ, ಬಂಟ್ವಾಳ ತಹಶೀಲ್ದಾರ್, ಶಾಸಕರು, ಸಂಸದರು ಕ್ರಮ ಕೈಗೊಳ್ಳಬೇಕು. ಇದೇ ಪರಿಸರದ ಮೂರು ಮನೆಗಳಿಗೂ ಇದರರಿಂದ ಅಪಾಯವಿದೆ. ಜಿಲ್ಲಾಧಿಕಾರಿ ಭೇಟಿ ನೀಡಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಟ್ಲ:</strong> ಇಲ್ಲಿನ ಸೂರಿಕುಮೇರು ಜಂಕ್ಷನ್ ಸಮೀಪದ ಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಯರಡ್ಕ ಎಂಬಲ್ಲಿ ಕೋಳಿ ಅಂಗಡಿ ಉಮ್ಮರ್ ಎಂಬುವರ ಮನೆ ಸಮೀಪದ ಗುಡ್ಡ ಇರುವುದರಿಂದ ಕುಟುಂಬದ ನಿವಾಸಿಗಳು ಭಯಗೊಂಡಿದ್ದಾರೆ.</p>.<p>ಈ ಗುಡ್ಡವು ಅಪಾಯಕಾರಿಯಾಗಿದ್ದು, ಅನಾಹುತ ಸಂಭವಿಸುವ ಮುನ್ನ ಬಾಳ್ತಿಲ ಗ್ರಾಮ ಪಂಚಾಯಿತಿ, ಬಂಟ್ವಾಳ ತಹಶೀಲ್ದಾರ್, ಶಾಸಕರು, ಸಂಸದರು ಕ್ರಮ ಕೈಗೊಳ್ಳಬೇಕು. ಇದೇ ಪರಿಸರದ ಮೂರು ಮನೆಗಳಿಗೂ ಇದರರಿಂದ ಅಪಾಯವಿದೆ. ಜಿಲ್ಲಾಧಿಕಾರಿ ಭೇಟಿ ನೀಡಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>