ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಸೌತ್ ಕೆನರಾ ಫೊಟೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷ ಧನಂಜಯ ರಾವ್, ಮುಖಂಡರಾದ ಸದಾನಂದ ಬಂಗೇರ, ಭಗವಾನ್ ದಾಸ್, ದಿನೇಶ್ ರೈ ಕಡಬ, ಧನಲಕ್ಷ್ಮೀ ಗಟ್ಟಿ, ದೇವಕಿ ಆರ್. ಉಳ್ಳಾಲ್, ಶಶಿಕಾಂತಿ ಉಳ್ಳಾಲ್, ಆನಂದ ಕೆ. ಅಸೈಗೋಳಿ ಇದ್ದರು.