ರಮೇಶ ಕೆ.ಎಸ್ (ಉಪಾಧ್ಯಕ್ಷ), ಕುಮಾರಸ್ವಾಮಿ (ಪ್ರಧಾನ ಕಾರ್ಯದರ್ಶಿ), ಪ್ರದೀಪ್ ಕುಮಾರ್ ದಿಲೀಪ್ (ಖಜಾಂಚಿ), ದಿನೇಶ್ ಗೌಡ (ಸಾರ್ವಜನಿಕ ಸಂಪರ್ಕ ಹಾಗೂ ಸಮಾಜ ಹಿತೈಷಿ ಕಾರ್ಯದರ್ಶಿ), ಸೌಮ್ಯ ಕೆ.ಟಿ. (ಸಾಂಸ್ಕೃತಿಕ ಕಾರ್ಯದರ್ಶಿ), ಭುವನ ಸೂರಜ್ (ಮಹಿಳಾ ಮತ್ತು ಮಕ್ಕಳ ವಿಭಾಗದ ಕಾರ್ಯದರ್ಶಿ), ಭೀಮಪ್ಪ ಖೋತ (ಕನ್ನಡ ಅಭಿವೃದ್ಧಿ ಕಾರ್ಯದರ್ಶಿ), ಸರ್ಫರಾಜ್ ಜಾಫರ್ ತಾಂಬಿಟ್ಕರ್ (ಕ್ರೀಡಾ ಕಾರ್ಯದರ್ಶಿ), ಎಲ್.ಜಿ. ಪಾಟೀಲ (ಜಂಟಿ ಕಾರ್ಯದರ್ಶಿ), ಶಶಿಧರ ಎಚ್.ಬಿ (ಪರಿಸರ ಹಾಗೂ ವ್ಯವಸ್ಥಾಪಕ ಕಾರ್ಯದರ್ಶಿ), ಶ್ರೀಧರ ಚಂದ್ರ (ಮಾಧ್ಯಮ ಹಾಗೂ ಸದಸ್ಯತ್ವ ಸಂಚಾಲಕ), ಭಾವನಾ ನವೀನ್ (ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿ) ಹಾಗೂ ನಿಕಟ ಪೂರ್ವ ಅಧ್ಯಕ್ಷ ಮಹೇಶ್ ಗೌಡ ಅವರನ್ನು ಸಲಹಾ ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.