ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಬಿ., ರಾಜ್ಯ ಖಜಾಂಜಿ ಸಿದ್ರಾಮಣ್ಣ, ರಾಜ್ಯ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ, ರಾಜ್ಯ ಗೌರವಾಧ್ಯಕ್ಷ ವೆಂಕಟೇಶಯ್ಯ ಬಿ.ಎಚ್, ರಾಜ್ಯ ಹಿರಿಯ ಉಪಾಧ್ಯಕ್ಷರಾದ ರುದ್ರಪ್ಪ ಎಂ.ವಿ, ಎಸ್.ಬಸವರಾಜು, ರಾಜ್ಯ ಉಪಾಧ್ಯಕ್ಷ ಮೋಹನ್ ಕುಮಾರ್, ರಾಜ್ಯ ಕಾರ್ಯದರ್ಶಿ ಸದಾನಂದ ನೆಲ್ಕುದ್ರಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಲಿಲ್ಲಿ ಪಾಯಸ್, ಜಿಲ್ಲಾ ಕಾರ್ಯದರ್ಶಿ ಗಣೇಶ್ ರಾವ್ ಎಚ್, ರಾಜ್ಯ ಪರಿಷತ್ ಸದಸ್ಯೆ ಶೆರ್ಲಿ ಸುಮಾಲಿನಿ, ಗೌರವ ಅಧ್ಯಕ್ಷ ಉದಯ ಕುಮಾರ್ ಇದ್ದರು.