<p>ಕಾಸರಗೋಡು: ಕರ್ನಾಟಕದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಪಾರೆಕಟ್ಟೆ ರಸ್ತೆಯ ಕನ್ನಡ ಗ್ರಾಮದಲ್ಲಿ ಶನಿವಾರ ಜಿಲ್ಲಾ ಚುಟುಕು ಸಾಹಿತ್ಯೋತ್ಸವ ನಡೆಯಿತು.</p>.<p>ಧಾರ್ಮಿಕ ಮುಂದಾಳು ಕೆ.ಎನ್.ವೆಂಕಟ್ರಮಣ ಹೊಳ್ಳ ಉದ್ಘಾಟಿಸಿದರು.</p>.<p>ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸಿದ್ದರು.</p>.<p>ಕವಿ ರಾಧಾಕೃಷ್ಣ ಉಳಿಯತ್ತಡ್ಕ ದಿಕ್ಸೂಚಿ ಭಾಷಣ ಮಾಡಿದರು. ಪ್ರಮುಖರಾದ ಶಾರದಾ ಬಿ., ಗುಣಾಜೆ ರಾಮಚಂದ್ರ ಭಟ್, ಡಾ.ವಾಣಿಶ್ರೀ ಕಾಸರಗೋಡು, ಹರೀಶ್ ಸುಲಾಯ ಒಡ್ಡಂಬೆಟ್ಟು ಅತಿಥಿಗಳಾಗಿದ್ದರು. ಚುಟುಕು ಕವಿಗೋಷ್ಠಿಯಲ್ಲಿ ವೆಂಕಟಭಟ್ ಎಡನೀರು ಅಧ್ಯಕ್ಷತೆ ವಹಿಸಿದ್ದರು.</p>.<p>ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ ನಡೆಯಿತು. ಗಣ್ಯರಾದ ಪರಿಮಳಾ ರಾವ್ ಕೆ., ಸಂಜೀವ ದಮಕನಾಳ, ಜಯಾನಂದ ಕುಮಾರ್ ಹೊಸದುರ್ಗ, ಜಗದೀಶ್ ಕೂಡ್ಲು ಭಾಗವಹಿಸಿದ್ದರು. ವಿವಿಧ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-29-823873432</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾಸರಗೋಡು: ಕರ್ನಾಟಕದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಪಾರೆಕಟ್ಟೆ ರಸ್ತೆಯ ಕನ್ನಡ ಗ್ರಾಮದಲ್ಲಿ ಶನಿವಾರ ಜಿಲ್ಲಾ ಚುಟುಕು ಸಾಹಿತ್ಯೋತ್ಸವ ನಡೆಯಿತು.</p>.<p>ಧಾರ್ಮಿಕ ಮುಂದಾಳು ಕೆ.ಎನ್.ವೆಂಕಟ್ರಮಣ ಹೊಳ್ಳ ಉದ್ಘಾಟಿಸಿದರು.</p>.<p>ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸಿದ್ದರು.</p>.<p>ಕವಿ ರಾಧಾಕೃಷ್ಣ ಉಳಿಯತ್ತಡ್ಕ ದಿಕ್ಸೂಚಿ ಭಾಷಣ ಮಾಡಿದರು. ಪ್ರಮುಖರಾದ ಶಾರದಾ ಬಿ., ಗುಣಾಜೆ ರಾಮಚಂದ್ರ ಭಟ್, ಡಾ.ವಾಣಿಶ್ರೀ ಕಾಸರಗೋಡು, ಹರೀಶ್ ಸುಲಾಯ ಒಡ್ಡಂಬೆಟ್ಟು ಅತಿಥಿಗಳಾಗಿದ್ದರು. ಚುಟುಕು ಕವಿಗೋಷ್ಠಿಯಲ್ಲಿ ವೆಂಕಟಭಟ್ ಎಡನೀರು ಅಧ್ಯಕ್ಷತೆ ವಹಿಸಿದ್ದರು.</p>.<p>ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ ನಡೆಯಿತು. ಗಣ್ಯರಾದ ಪರಿಮಳಾ ರಾವ್ ಕೆ., ಸಂಜೀವ ದಮಕನಾಳ, ಜಯಾನಂದ ಕುಮಾರ್ ಹೊಸದುರ್ಗ, ಜಗದೀಶ್ ಕೂಡ್ಲು ಭಾಗವಹಿಸಿದ್ದರು. ವಿವಿಧ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-29-823873432</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>