<p><strong>ಕಾಸರಗೋಡು:</strong> ಜಿಲ್ಲೆಯ ಅಡೂರು ಬಳಿಯ ಕೋರಿಕಂಡ ಅಂಗನವಾಡಿಗೆ ಕನ್ನಡ ಗೊತ್ತಿರುವ ಶಿಕ್ಷಕಿಯನ್ನು ನೇಮಿಸುವಂತೆ ಕೇರಳ ಹೈಕೋರ್ಟ್ ತೀರ್ಪು ನೀಡಿದೆ.</p>.<p>ಕನ್ನಡ ಮಾಧ್ಯಮದ ಈ ಅಂಗನವಾಡಿಗೆ ರಾಜ್ಯ ಸರ್ಕಾರ ಮಲಯಾಳ ಭಾಷೆಯ ಶಿಕ್ಷಕಿಯನ್ನು ನೇಮಿಸಿದೆ. </p>.<p>ಈ ಅಂಗನವಾಡಿಯ ಮಕ್ಕಳ ಪೋಷಕರು ಮತ್ತು ಅಂಗನವಾಡಿ ಮೇಲುಸ್ತುವಾರಿ ಸಮಿತಿಯವರು (ಎಎಲ್ಎಂಎಸ್) ಹೈಕೋರ್ಟ್ಗೆ 3 ಪ್ರತ್ಯೇಕ ರಿಟ್ ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ಮಲಯಾಳ ಶಿಕ್ಷಕಿಯ ನೇಮಕ ಸರಿಯಲ್ಲ; ತಕ್ಷಣವೇ ಕನ್ನಡ ಶಿಕ್ಷಕಿಯನ್ನು ನೇಮಿಸಬೇಕು ಎಂದು ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಸರಗೋಡು:</strong> ಜಿಲ್ಲೆಯ ಅಡೂರು ಬಳಿಯ ಕೋರಿಕಂಡ ಅಂಗನವಾಡಿಗೆ ಕನ್ನಡ ಗೊತ್ತಿರುವ ಶಿಕ್ಷಕಿಯನ್ನು ನೇಮಿಸುವಂತೆ ಕೇರಳ ಹೈಕೋರ್ಟ್ ತೀರ್ಪು ನೀಡಿದೆ.</p>.<p>ಕನ್ನಡ ಮಾಧ್ಯಮದ ಈ ಅಂಗನವಾಡಿಗೆ ರಾಜ್ಯ ಸರ್ಕಾರ ಮಲಯಾಳ ಭಾಷೆಯ ಶಿಕ್ಷಕಿಯನ್ನು ನೇಮಿಸಿದೆ. </p>.<p>ಈ ಅಂಗನವಾಡಿಯ ಮಕ್ಕಳ ಪೋಷಕರು ಮತ್ತು ಅಂಗನವಾಡಿ ಮೇಲುಸ್ತುವಾರಿ ಸಮಿತಿಯವರು (ಎಎಲ್ಎಂಎಸ್) ಹೈಕೋರ್ಟ್ಗೆ 3 ಪ್ರತ್ಯೇಕ ರಿಟ್ ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ಮಲಯಾಳ ಶಿಕ್ಷಕಿಯ ನೇಮಕ ಸರಿಯಲ್ಲ; ತಕ್ಷಣವೇ ಕನ್ನಡ ಶಿಕ್ಷಕಿಯನ್ನು ನೇಮಿಸಬೇಕು ಎಂದು ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>