<p>ಕಾಸರಗೋಡು: ಸೇವಾ ಭಾರತಿಯ ಜಿಲ್ಲಾ ಸಮಿತಿ ಆಶ್ರಯ ಕೇಂದ್ರ ಅಶೋಕನಗರದಲ್ಲಿ ಉದ್ಘಾಟನೆಗೊಂಡಿತು. ಆರ್ಎಸ್ಎಸ್ ರಾಷ್ಟ್ರೀಯ ಸಮಿತಿ ಸದಸ್ಯ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಉದ್ಘಾಟಿಸಿದರು.</p>.<p>ಎಡನೀರು ಮಠಾಧೀಶ ಸಚ್ಚಿದಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಸಂಸ್ಥೆಯ ಜಿಲ್ಲಾ ಸಮಿತಿ ಅಧ್ಯಕ್ಷ ಎಂ.ಟಿ. ದಿನೇಶ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಂತ ಸೇವಾ ಪ್ರಮುಖ್ ಎಂ.ಸಿ. ವತ್ಸನ್, ಡಾ.ಸುರೇಶ್ ಮಲ್ಯ, ಶ್ರುತಿ, ಜಯಶ್ರೀ ಅಮ್ಮ, ಕುಂಞಿರಾಮ ಭಾಗವಹಿಸಿದ್ದರು. ಸಂಗೀತಾ ವಿಜಯನ್ ಸ್ವಾಗತಿಸಿದರು.</p>.<p>ರಾಜ್ಯ ಸಮಿತಿ ಕಾರ್ಯದರ್ಶಿ ಡಾ.ಶ್ರೀರಾಮ ಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಟಿ.ವಿ. ಅಶೋಕನ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-29-676542811</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾಸರಗೋಡು: ಸೇವಾ ಭಾರತಿಯ ಜಿಲ್ಲಾ ಸಮಿತಿ ಆಶ್ರಯ ಕೇಂದ್ರ ಅಶೋಕನಗರದಲ್ಲಿ ಉದ್ಘಾಟನೆಗೊಂಡಿತು. ಆರ್ಎಸ್ಎಸ್ ರಾಷ್ಟ್ರೀಯ ಸಮಿತಿ ಸದಸ್ಯ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಉದ್ಘಾಟಿಸಿದರು.</p>.<p>ಎಡನೀರು ಮಠಾಧೀಶ ಸಚ್ಚಿದಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಸಂಸ್ಥೆಯ ಜಿಲ್ಲಾ ಸಮಿತಿ ಅಧ್ಯಕ್ಷ ಎಂ.ಟಿ. ದಿನೇಶ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಂತ ಸೇವಾ ಪ್ರಮುಖ್ ಎಂ.ಸಿ. ವತ್ಸನ್, ಡಾ.ಸುರೇಶ್ ಮಲ್ಯ, ಶ್ರುತಿ, ಜಯಶ್ರೀ ಅಮ್ಮ, ಕುಂಞಿರಾಮ ಭಾಗವಹಿಸಿದ್ದರು. ಸಂಗೀತಾ ವಿಜಯನ್ ಸ್ವಾಗತಿಸಿದರು.</p>.<p>ರಾಜ್ಯ ಸಮಿತಿ ಕಾರ್ಯದರ್ಶಿ ಡಾ.ಶ್ರೀರಾಮ ಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಟಿ.ವಿ. ಅಶೋಕನ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-29-676542811</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>