<p><strong>ಕಾಸರಗೋಡು</strong>: ಪನೆಯಾಲ ನಿವಾಸಿ ಟಿ.ರಾಜೇಂದ್ರನ್ (56) ಶುಕ್ರವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಅವರು ಪನೆಯಾಲ ಸಹಕಾರಿ ಬ್ಯಾಂಕ್ ಸಿಬ್ಬಂದಿಯಾಗಿದ್ದು, ಅವರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ.</p>.<p>ಇನ್ನೊಂದು ಪ್ರಕರಣದಲ್ಲಿ ಮುಳಿಯಾರು ಚೂರಿಮೂಲೆ ನಿವಾಸಿ ಸಿ.ಎಚ್.ರಾಜೇಶ್ವರ (37) ಗುರುವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕಲ್ಲುಕಟ್ಟುವ ಮೇಸ್ತ್ರಿಯಾಗಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.</p>
<p><strong>ಕಾಸರಗೋಡು</strong>: ಪನೆಯಾಲ ನಿವಾಸಿ ಟಿ.ರಾಜೇಂದ್ರನ್ (56) ಶುಕ್ರವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಅವರು ಪನೆಯಾಲ ಸಹಕಾರಿ ಬ್ಯಾಂಕ್ ಸಿಬ್ಬಂದಿಯಾಗಿದ್ದು, ಅವರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ.</p>.<p>ಇನ್ನೊಂದು ಪ್ರಕರಣದಲ್ಲಿ ಮುಳಿಯಾರು ಚೂರಿಮೂಲೆ ನಿವಾಸಿ ಸಿ.ಎಚ್.ರಾಜೇಶ್ವರ (37) ಗುರುವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕಲ್ಲುಕಟ್ಟುವ ಮೇಸ್ತ್ರಿಯಾಗಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.</p>