<p>ಕಾಸರಗೋಡು: ಪನತ್ತಡಿ ತಚ್ಚಾರಡ್ಕ ನಿವಾಸಿ ಕೆ.ಎನ್.ವೇಣು (52) ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಅವರ ಪತ್ನಿ ಸರಿತಾ ಅವರು ಕಾಞಂಗಾಡು ಇಕ್ಬಾಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು, ಅವರನ್ನು ಬಸ್ನಲ್ಲಿ ಶಾಲೆಗೆ ಕಳುಹಿಸಿ ವಾಪಸಾದ ಬಳಿಕ ವೇಣು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೊಸದುರ್ಗ ಪೊಲೀಸರು ತಿಳಿಸಿದ್ದಾರೆ.</p>.<p>ಇನ್ನೊಂದು ಪ್ರಕರಣದಲ್ಲಿ ನೀಲೇಶ್ವರದ ವಸತಿಗೃಹವೊಂದರಲ್ಲಿ ಪಡನ್ನಕ್ಕಾಡು ನಿವಾಸಿ ಸಿ.ಎಚ್.ಅಬ್ದುಲ್ ರಶೀದ್ (30) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ನೀಲೇಶ್ವರ ಪೊಲೀಸರು ಮಹಜರು ನಡೆಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-29-1541168120</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾಸರಗೋಡು: ಪನತ್ತಡಿ ತಚ್ಚಾರಡ್ಕ ನಿವಾಸಿ ಕೆ.ಎನ್.ವೇಣು (52) ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಅವರ ಪತ್ನಿ ಸರಿತಾ ಅವರು ಕಾಞಂಗಾಡು ಇಕ್ಬಾಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು, ಅವರನ್ನು ಬಸ್ನಲ್ಲಿ ಶಾಲೆಗೆ ಕಳುಹಿಸಿ ವಾಪಸಾದ ಬಳಿಕ ವೇಣು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೊಸದುರ್ಗ ಪೊಲೀಸರು ತಿಳಿಸಿದ್ದಾರೆ.</p>.<p>ಇನ್ನೊಂದು ಪ್ರಕರಣದಲ್ಲಿ ನೀಲೇಶ್ವರದ ವಸತಿಗೃಹವೊಂದರಲ್ಲಿ ಪಡನ್ನಕ್ಕಾಡು ನಿವಾಸಿ ಸಿ.ಎಚ್.ಅಬ್ದುಲ್ ರಶೀದ್ (30) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ನೀಲೇಶ್ವರ ಪೊಲೀಸರು ಮಹಜರು ನಡೆಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-29-1541168120</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>