<p>ಕಾಸರಗೋಡು: ಉದುಮಾ ಅಚ್ಚೇರಿ ಮಹಾವಿಷ್ಣು ದೇವಾಲಯದ ಬ್ರಹ್ಮಕಲಶೋತ್ಸವ ಮಾರ್ಚ್ 28ರಿಂದ ಏ.5ವರೆಗೆ ನಡೆಯಲಿದೆ.</p>.<p>ಅರವತ್ ಕೆ.ಯು. ಪದ್ಮನಾಭ ತಂತ್ರಿ ನೇತೃತ್ವ ವಹಿಸುವರು ಎಂದು ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಬಿ.ಎನ್. ನಾರಾಯಣನ್ ತಿಳಿಸಿದರು.</p>.<p>ಪ್ರತಿದಿನ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. 30ರಂದು ಸಂಜೆ 4 ಗಂಟೆಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ಎಡನೀರು ಮಠಾಧೀಶ ಸಚ್ಚಿದಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡುವರು. ರಾಜೇಶ್ ನಾದಾಪುರಂ ಧಾರ್ಮಿಕ ಭಾಷಣ ಮಾಡುವರು ಎಂದರು. ಎಂ. ಕರುಣಾಕರನ್, ಎ. ಪೀತಾಂಬರನ್ ನಾಯರ್, ಸಿ. ತಂಬಾನ್, ಕುಞ್ಞಿಕೃಷ್ಣನ್, ಪಿ. ಗಂಗಾಧರನ್, ಬಿ.ವಿ. ಭಾಸ್ಕರನ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-29-1082370026</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾಸರಗೋಡು: ಉದುಮಾ ಅಚ್ಚೇರಿ ಮಹಾವಿಷ್ಣು ದೇವಾಲಯದ ಬ್ರಹ್ಮಕಲಶೋತ್ಸವ ಮಾರ್ಚ್ 28ರಿಂದ ಏ.5ವರೆಗೆ ನಡೆಯಲಿದೆ.</p>.<p>ಅರವತ್ ಕೆ.ಯು. ಪದ್ಮನಾಭ ತಂತ್ರಿ ನೇತೃತ್ವ ವಹಿಸುವರು ಎಂದು ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಬಿ.ಎನ್. ನಾರಾಯಣನ್ ತಿಳಿಸಿದರು.</p>.<p>ಪ್ರತಿದಿನ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. 30ರಂದು ಸಂಜೆ 4 ಗಂಟೆಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ಎಡನೀರು ಮಠಾಧೀಶ ಸಚ್ಚಿದಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡುವರು. ರಾಜೇಶ್ ನಾದಾಪುರಂ ಧಾರ್ಮಿಕ ಭಾಷಣ ಮಾಡುವರು ಎಂದರು. ಎಂ. ಕರುಣಾಕರನ್, ಎ. ಪೀತಾಂಬರನ್ ನಾಯರ್, ಸಿ. ತಂಬಾನ್, ಕುಞ್ಞಿಕೃಷ್ಣನ್, ಪಿ. ಗಂಗಾಧರನ್, ಬಿ.ವಿ. ಭಾಸ್ಕರನ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-29-1082370026</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>