ಲಾಕ್ಡೌನ್ ಸಂದರ್ಭದಲ್ಲಿ ರಾಜ್ಯದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಂದು ಯುನಿಟ್ ಆಗಿ ಪರಿಗಣಿಸಿ ಆದೇಶ ಮಾಡಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ವಾಣಿಜ್ಯ ಮತ್ತು ಕೈಗಾರಿಕಾ ಚಟುವಟಿಕೆ ಹಾಗೂ ಜನರ ದಿನನತ್ಯದ ಖಾಸಗಿ ವಾಹನಗಳ ಸಂಚಾರಕ್ಕೆ ಒಂದು ಘಟಕವಾಗಿ ಪರಿಗಣಿಸಬೇಕಾಗಿತ್ತು ಎಂದು ತಿಳಿಸಿದೆ.