ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಳುನಾಡಿನ ಪ್ರಸಿದ್ಧ ಮೀನು ಹಿಡಿಯುವ ಜಾತ್ರೆ

Published 16 ಮೇ 2023, 10:33 IST
Last Updated 16 ಮೇ 2023, 10:33 IST
ಅಕ್ಷರ ಗಾತ್ರ

ತುಳುನಾಡಿನ ಮೀನು ಹಿಡಿಯುವ ಜಾತ್ರೆ ಎಂದೇ ಪ್ರಸಿದ್ಧವಾದ ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ಜಾತ್ರಾ ಮಹೋತ್ಸವ ಸೋಮವಾರ ನಡೆಯಿತು. ಹಳೆಯಂಗಡಿ ಸಮೀಪದ ಚೇಳಾಯರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ಜಾತ್ರೆ ಮೇಷ ಸಂಕ್ರಮಣದ ದಿನದಂದು ನಡೆಯುವ ವಾಡಿಕೆಯಿದೆ. ಅಪಾರ ಸಂಖ್ಯೆಯಲ್ಲಿ ಜಾತ್ರೆಯಲ್ಲಿ ಭಾಗವಹಿಸುವ ಭಕ್ತರು ನಂದಿನಿ ನದಿಯಲ್ಲಿ ಮೀನು ಹಿಡಿಯುವ ಸಂಪ್ರದಾಯ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT