ಮಂಗಳೂರು ನಗರದಲ್ಲಿ ರೆಡ್ಕ್ರಾಸ್ ಸೊಸೈಟಿಯ ಕಟ್ಟಡ ನಿರ್ಮಾಣಕ್ಕೆ ₹ 15 ಲಕ್ಷ ಚೆಕ್ ಹಸ್ತಾಂತರಿಸುವ ಸಂಬಂಧ ಮತ್ತು ವಿಪತ್ತು ನಿರ್ವಹಣಾ ವೃತ್ತಿಪರ ವಿಜಯ್ ಕುಮಾರ್ ಮಾರ್ಗದರ್ಶನದಂತೆ ಕೆಐಒಸಿಎಲ್ ಸಿದ್ಧಪಡಿಸಿದ ಕೈಪಿಡಿ ಇದಾಗಿದೆ. ಪೆಲೆಟ್ ಪ್ಲಾಂಟ್ ಘಟಕದ ಕಾರ್ಯ ಮತ್ತು ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿಗೆ ವಿವರಿಸಲಾಯಿತು. ಸಿಐಎಸ್ಎಫ್ (ಅಗ್ನಿಶಾಮಕ) ಸಿಬ್ಬಂದಿಗೆಂದು ಹೊಸದಾಗಿ ಖರೀದಿಸಿರುವ ಅಗ್ನಿಶಾಮಕ ಟೆಂಡರ್ ವಾಹನಕ್ಕೆ ಹಸಿರು ನಿಶಾನೆ ತೋರಿದರು.