ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಮಾತನಾಡಿದರು. ಬಿಜೆಪಿ ಮುಖಂಡರಾದ ಚಂದ್ರಶೇಖರ ರಾವ್ ಬಪ್ಪಳಿಗೆ, ಅರುಣ್ ಕುಮಾರ್ ವಿಟ್ಲ, ದಯಾನಂದ, ಉದಯ ಕುಮಾರ್, ಮಾಧವ ಭಾವೆ, ನವೀನ್ ಪಡ್ನೂರು, ವಿಜಯ ಸಾಮ್ರಾಟ್ ಸಂಘಟನೆಯ ಅಜಿತ್ ಹೊಸಮನೆ ಇದ್ದರು.