ಮೇಯರ್ ದಿವಾಕರ್, ಬಿಜೆಪಿ ದಕ್ಷಿಣ ಮಂಡಲ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ ಚಾಲನೆ ನೀಡಿದರು. ಪದಾಧಿಕಾರಿಗಳಾದ ರೂಪ ಡಿ ಬಂಗೇರ, ಸುರೇಂದ್ರ ಜೆ., ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಪೂರ್ಣಿಮಾ, ಬಿಜೆಪಿ ಮುಖಂಡರಾದ ಭಾಸ್ಕರಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ಗೃಹರಕ್ಷಕ ಉಪ ಕಮಾಂಡೆಂಟ್ ರಮೇಶ್, ಗೃಹರಕ್ಷಕ ಘಟಕಾಧಿಕಾರಿ ಮಾರ್ಕ್ ಶೆರಾ, ವೈದ್ಯರಾದ ಡಾ.ಪ್ರವೀಣ್ ಕುಮಾರ್ ರೈ, ಡಾ.ಅವಿನಾಶ್ ವಿ.ಎಸ್., ಡಾ. ಪ್ರವೀಣ್ ರಾಜ್ ಆಳ್ವ, ಡಾ. ಪ್ರಸನ್ನ ಕುಮಾರ್, ಡಾ. ರಾಮಕೃಷ್ಣ ರಾವ್ ಇದ್ದರು.