ನಗರದ ಕೆಎಂಸಿ ಆಸ್ಪತ್ರೆಯಲ್ಲಿ ಶನಿವಾರ ನಡೆದ ಡಾ.ಬಿ.ಎಸ್. ಸಜ್ಜನ್ ದತ್ತಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಶೇ 5 ರಷ್ಟಿದೆ. ಪಕ್ಕದ ರಾಜ್ಯಗಳಿಂದ ಜನರು ಜಿಲ್ಲೆಗೆ ಬರುತ್ತಿದ್ದು, ಅಲ್ಲಿ ಕೋವಿಡ್–19 ಹೆಚ್ಚುತ್ತಿರುವುದು ಜಿಲ್ಲೆಗೆ ಕಳವಳಕಾರಿ ಎಂದರು.