ಮಣಿಪಾಲ್ ಹೆಲ್ತ್ ಎಂಟರ್ಪ್ರೈಸಸ್ನ ವ್ಯವಸ್ಥಾಪಕ ನಿರ್ದೇಶಕ ದಿಲೀಪ್ ಜೋಸ್, ಮಂಗಳೂರಿನ ಕೆಎಂಸಿ ಆಸ್ಪತ್ರೆ ವೈದ್ಯಕೀಯ ಸೂಪರಿಂಟೆಂಡೆಂಟ್ ಡಾ.ಆನಂದ್ ವೇಣುಗೋಪಾಲ್, ಪ್ರಾದೇಶಿಕ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಗೀರ್ ಸಿದ್ಧಿಕಿ, ಮೂಳೆ ರೋಗ ವಿಭಾಗ ಮತ್ತು ಬದಲಿ ಕೀಲು ಜೋಡಣೆ ಶಸ್ತ್ರಚಿಕಿತ್ಸಾ ಸಲಹಾ ತಜ್ಞ ಡಾ. ಸುರೇಂದ್ರ ಯು. ಕಾಮತ್, ಬದಲಿ ಸೊಂಟ ಮತ್ತು ಮಂಡಿ ಕೀಲು ಜೋಡಣೆ ಶಸ್ತ್ರ ಚಿಕಿತ್ಸಾ ತಜ್ಞ ಡಾ.ಯೋಗೀಶ್ ಡಿ. ಕಾಮತ್ ಇದ್ದರು.