ಈ ಸಂಕಷ್ಟದ ಸಮಯದಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮಾನವೀಯತೆ ಮೆರೆದಿದೆ. ಸಹಕಾರ ನೀಡಿದ ಸಚಿವ ಸಿ.ಟಿ ರವಿ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಜನ್ನು, ನಿರ್ದೇಶಕರಾದ ಎಸ್. ರಂಗಪ್ಪ, ರಾಜೇಶ್, ರಿಜಿಸ್ಟ್ರಾರ್ ಕುಮಾರ್ ಬೆಕ್ಕೇರಿ ಹಾಗೂ ಸದಸ್ಯರಿಗೆ ಅಭಿನಂದನೆ ಸಲ್ಲಿಸುವುದಾಗಿ ಅಕಾಡೆಮಿ ಅಧ್ಯಕ್ಷ ಡಾ.ಜಗದೀಶ್ ಪೈ ತಿಳಿಸಿದ್ದಾರೆ.