₹3.5 ಕೋಟಿ ಮೊತ್ತದ ವಿದ್ಯಾರ್ಥಿ ವೇತನವನ್ನು ಕೊಂಕಣಿ ಸಮುದಾಯದ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ವಿಕೆಎಸ್ಎಸ್ಎಫ್ಅಧ್ಯಕ್ಷ ರಾಮದಾಸ್ ಕಾಮತ್ ಯು, ಕಾರ್ಯದರ್ಶಿ ಪ್ರದೀಪ್ ಜಿ. ಪೈ, ಶಾಸಕ ವೇದವ್ಯಾಸ ಕಾಮತ್, ವಿಶ್ವಕೊಂಕಣಿ ಕೇಂದ್ರದ ಸಂಸ್ಥಾಪಕ ಬಸ್ತಿ ವಾಮನ ಶೆಣೈ, ಕಾರ್ಯದರ್ಶಿ ಶಕುಂತಳಾ ಆರ್. ಕಿಣಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಿರೋಶಾ ಕುಮಾರಿ, ಎಂಟರ್ಪ್ರೈಸ್ 5 ಸಿ ಸಿಇಒ ಜಗದೀಶ ಕಿಣಿ, ಜೂಮ್ ಅಬ್ರಾಡ್ ಡಾಟ್ ಕಾಮ್ ಸಿಸಿಒ ಅಭಿಷೇಕ್ ನಖಾತೆ, ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಸಭಾ ಅಧ್ಯಕ್ಷ ಕೆ.ಬಿ. ಖಾರ್ವಿ, ರಾಜ್ಯ ಕುಡುಬಿ ಸಂಘಟನೆ ಅಧ್ಯಕ್ಷ ನಾರಾಯಣ ನಾಯ್ಕ್ ಇದ್ದರು.