<p><strong>ಬೆಳ್ತಂಗಡಿ:</strong> ‘ಮಕ್ಕಳಲ್ಲಿ ಸಂಸ್ಕಾರದ ಬೀಜ ಬಿತ್ತಿದರೆ ಭವಿಷ್ಯತ್ತಿನಲ್ಲಿ ಉತ್ತಮ ಫಲ ನೀಡುತ್ತದೆ’ ಎಂದು ಬ್ಯಾಂಕ್ ಆಫ್ ಬರೋಡ ನೂಜಿಬಾಳ್ತಿಲ ಶಾಖೆಯ ಪ್ರಬಂಧಕ ಶಿವಪ್ರಸಾದ್ ಸುರ್ಯ ಹೇಳಿದರು.</p>.<p>ಗುರುವಾಯನಕೆರೆ ಶ್ರೀವೇದವ್ಯಾಸ ಶಿಶುಮಂದಿರದ ವತಿಯಿಂದ ಹವ್ಯಕ ಭವನದಲ್ಲಿ ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶ್ರೀ ವೇದವ್ಯಾಸ ಶಿಶುಮಂದಿರದ ಅಧ್ಯಕ್ಷೆ ಇಂದುಮತಿ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಕಟ ಪೂರ್ವ ಅಧ್ಯಕ್ಷ ದೇವದಾಸ್ ಶೆಟ್ಟಿ, ಮಾತೃ ಮಂಡಳಿ ಅಧ್ಯಕ್ಷೆ ಮಮಿತಾ ಸುಧೀರ್ ಭಾಗವಹಿಸಿದ್ದರು.</p>.<p>ಶಿಶುಮಂದಿರದ ಅಶ್ವಿನಿ ಮತ್ತು ರಮ್ಯಾ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿಕೊಟ್ಟರು.</p>.<p>ಆಡಳಿತ ಮಂಡಳಿಯ ಸದಸ್ಯೆ ರಚನಾ ಪಿ.ಸ್ವಾಗತಿಸಿ, ಕೋಶಾಧಿಕಾರಿ ಪ್ರಿಯದರ್ಶಿನಿ ವಂದಿಸಿದರು. ಉಪಾಧ್ಯಕ್ಷೆ ಸುಧಾಮಣಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳ್ತಂಗಡಿ:</strong> ‘ಮಕ್ಕಳಲ್ಲಿ ಸಂಸ್ಕಾರದ ಬೀಜ ಬಿತ್ತಿದರೆ ಭವಿಷ್ಯತ್ತಿನಲ್ಲಿ ಉತ್ತಮ ಫಲ ನೀಡುತ್ತದೆ’ ಎಂದು ಬ್ಯಾಂಕ್ ಆಫ್ ಬರೋಡ ನೂಜಿಬಾಳ್ತಿಲ ಶಾಖೆಯ ಪ್ರಬಂಧಕ ಶಿವಪ್ರಸಾದ್ ಸುರ್ಯ ಹೇಳಿದರು.</p>.<p>ಗುರುವಾಯನಕೆರೆ ಶ್ರೀವೇದವ್ಯಾಸ ಶಿಶುಮಂದಿರದ ವತಿಯಿಂದ ಹವ್ಯಕ ಭವನದಲ್ಲಿ ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶ್ರೀ ವೇದವ್ಯಾಸ ಶಿಶುಮಂದಿರದ ಅಧ್ಯಕ್ಷೆ ಇಂದುಮತಿ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಕಟ ಪೂರ್ವ ಅಧ್ಯಕ್ಷ ದೇವದಾಸ್ ಶೆಟ್ಟಿ, ಮಾತೃ ಮಂಡಳಿ ಅಧ್ಯಕ್ಷೆ ಮಮಿತಾ ಸುಧೀರ್ ಭಾಗವಹಿಸಿದ್ದರು.</p>.<p>ಶಿಶುಮಂದಿರದ ಅಶ್ವಿನಿ ಮತ್ತು ರಮ್ಯಾ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿಕೊಟ್ಟರು.</p>.<p>ಆಡಳಿತ ಮಂಡಳಿಯ ಸದಸ್ಯೆ ರಚನಾ ಪಿ.ಸ್ವಾಗತಿಸಿ, ಕೋಶಾಧಿಕಾರಿ ಪ್ರಿಯದರ್ಶಿನಿ ವಂದಿಸಿದರು. ಉಪಾಧ್ಯಕ್ಷೆ ಸುಧಾಮಣಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>