ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಆರ್.ಲೋಕೇಶ್, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಡಾ.ಪ್ರಶಾಂತ್ ಕುಮಾರ್ ಕೆ.ಎಸ್., ವೈಸ್ ಡೀನ್ ಡಾ.ಪಿ.ಎಸ್.ಪ್ರಕಾಶ್, ಡಾ.ಅಮೃತ್ ಮಿರಾಜ್ಕರ್, ಕ್ಷೇಮಾ ವೈದ್ಯಕೀಯ ಅಧೀಕ್ಷಕ ಡಾ.ಮೇಜರ್ ಶಿವಕುಮಾರ್ ಹಿರೇಮಠ್, ಎಂಸಿಎಫ್ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ್ ರಾವ್, ಕೃತಕ ಕಾಲು ಹೊಂದಿರುವ ಎಸ್ಸೆಸ್ಸೆಎಲ್ಸಿ ವಿದ್ಯಾರ್ಥಿನಿ ಪೂಜಾ ಹಾವೇರಿ ಮುಖ್ಯ ಅತಿಥಿಗಳಾಗಿದ್ದರು.