<p><strong>ಸುಬ್ರಹ್ಮಣ್ಯ: </strong>ಆಶ್ಲೇಷಾ ನಕ್ಷತ್ರವಾಗಿರುವ ಮಂಗಳವಾರ ನಾಗಾರಾಧನೆಯ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷಾಬಲಿ ಸೇವೆ ನೆರವೇರಿಸಲು ಸಹಸ್ರಾರು ಭಕ್ತರು ರಾಜ್ಯದ ಬೇರೆ ಬೇರೆ ಭಾಗಳಿಂದ ಬಂದಿದ್ದಾರೆ.</p>.<p>ಟಿಕೆಟ್ ಪಡೆಯಲು ಬೆಳಗಿನ ಜಾವ 3 ಗಂಟೆಯಿಂದಲೇ ಜನರು ಸಾಲಿನಲ್ಲಿ ನಿಂತಿದ್ದರು.</p>.<p>ಆಶ್ಲೇಷಾ ನಕ್ಷತ್ರದ ದಿನ ಆಶ್ಲೇಷಾ ಬಲಿಯ ಸೇವೆ ನೀಡುವುದಾಗಿ ಹರಕೆ ಹೊತ್ತುಕೊಳ್ಳುವುದು ಇಲ್ಲಿನ ಸಂಪ್ರದಾಯ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಬ್ರಹ್ಮಣ್ಯ: </strong>ಆಶ್ಲೇಷಾ ನಕ್ಷತ್ರವಾಗಿರುವ ಮಂಗಳವಾರ ನಾಗಾರಾಧನೆಯ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷಾಬಲಿ ಸೇವೆ ನೆರವೇರಿಸಲು ಸಹಸ್ರಾರು ಭಕ್ತರು ರಾಜ್ಯದ ಬೇರೆ ಬೇರೆ ಭಾಗಳಿಂದ ಬಂದಿದ್ದಾರೆ.</p>.<p>ಟಿಕೆಟ್ ಪಡೆಯಲು ಬೆಳಗಿನ ಜಾವ 3 ಗಂಟೆಯಿಂದಲೇ ಜನರು ಸಾಲಿನಲ್ಲಿ ನಿಂತಿದ್ದರು.</p>.<p>ಆಶ್ಲೇಷಾ ನಕ್ಷತ್ರದ ದಿನ ಆಶ್ಲೇಷಾ ಬಲಿಯ ಸೇವೆ ನೀಡುವುದಾಗಿ ಹರಕೆ ಹೊತ್ತುಕೊಳ್ಳುವುದು ಇಲ್ಲಿನ ಸಂಪ್ರದಾಯ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>