ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಎಇಒ ಪುಷ್ಪಲತಾ ರಾವ್, ವ್ಯವಸ್ಥಾಪನಾ ಸಮಿತಿ ಸದಸ್ಯೆ ವನಜಾ.ವಿ.ಭಟ್, ಶೋಭಾ ಗಿರಿಧರ್, ಮನೋಜ್ ಸುಬ್ರಹ್ಮಣ್ಯ, ಮಲೆಕುಡಿಯ ಸಮುದಾಯದ ಗುರಿಕಾರ ಐತಪ್ಪ ಅರಿಗುಡಿ, ದಿನಕರ ಕುಲ್ಕುಂದ ಕಾಲನಿ, ಎ.ವಿ.ನಾಗೇಶ್, ಮೋಂಟ ಮಲೆ, ಅಂಗಾರ ಮಲೆ, ಕೆಂಚಪ್ಪ ಕಲ್ಲಜಡ್ಕ, ಸುಂದರ ಕಲ್ಲಜಡ್ಕ,ಭಾಸ್ಕರ ಅರ್ಗುಡಿ ಇದ್ದರು.