ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ.ತ್ರಿಮೂರ್ತಿ, ಮಾಂಡೋವಿ ಮೋಟರ್ಸ್ನ ಶಶಿಧರ್ ಕಾರಂತ್, ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಪೈ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೋಭಾ ಗಿರಿಧರ್, ವನಜಾ ವಿ.ಭಟ್, ಹಸಿರು ದಿಬ್ಬಣ ಕಾರ್ಯದರ್ಶಿ ಬಾಬುಗೌಡ ಪದ್ಮಂಜ ಇದ್ದರು.