ಕುರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣೇಶ್ ನಾಯ್ಕ್, ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೊಳಿಯಾರ್, ಮುಡಿಪು ಕುಲಾಲ ಸಂಘದ ಅಧ್ಯಕ್ಷ ಪುಂಡರಿಕಾಕ್ಷ, ಮುಡಿಪು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಕುರ್ನಾಡು ಗ್ರಾಮ ಪಂಚಾಯಿತಿ ಸದಸ್ಯ ಗೋಪಾಲ ಬಂಗೇರ ಮಿತ್ತಕೋಡಿ, ಪದ್ಮಶ್ರೀ ಕಾಂಪ್ಲೆಕ್ಸ್ ಮಾಲೀಕ ನವೀನ್ ಆಚಾರ್ಯ, ಪುತ್ತೂರು ಕುಲಾಲ ಸಮಾಜ ಸೇವಾ ಸಂಘದ ಅಧ್ಯಕ್ಷ ನವೀನ್ ಕುಲಾಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ತಿಳಿಸಿದರು.