ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂಬ್ಳೆ ಸುಂದರರಾವ್ ಪಂಚಭೂತಗಳಲ್ಲಿ ಲೀನ

Last Updated 2 ಡಿಸೆಂಬರ್ 2022, 6:10 IST
ಅಕ್ಷರ ಗಾತ್ರ

ಮಂಗಳೂರು: ವಯೋಸಹಜ ಅನಾರೋಗ್ಯದಿಂದ ಬುಧವಾರ ನಿಧನರಾಗಿದ್ದ ಯಕ್ಷರಂಗದ ಮೇರು ಕಲಾವಿದ ಕುಂಬ್ಳೆ ಸುಂದರರಾವ್ ಅವರ ಅಂತ್ಯಸಂಸ್ಕಾರ ಗುರುವಾರ ನಗರದ ನಂದಿಗುಡ್ಡ ರುದ್ರಭೂಮಿಯಲ್ಲಿ ನೆರವೇರಿತು.

ಅವರ ಹಿರಿಯ ಪುತ್ರ ಪ್ರಸನ್ನ ಕುಮಾರ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಇದಕ್ಕೂ ಮುನ್ನ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್‌ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಆರ್‌ಎಸ್‌ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ ನೂರಾರು ಜನರು ಅಂತಿಮ ನಮನ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT