ಹೀಗಾಗಿ, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಆಂಬ್ಯುಲೆನ್ಸ್ ನಲ್ಲಿ ಕರೆತರುತ್ತಿದ್ದಾಗ, ಮೇಲ್ಕಾರ್ ಬಳಿ ಕೆಮ್ಮುಲು ಶುರು ಮಾಡಿದ್ದಾರೆ. ಅಲ್ಲದೇ,ಮನೆಯವರ ಮಾತಿಗೆ ಸ್ಪಂದಿಸಲು ಆರಂಭಿಸಿದ್ದಾರೆ. ಇತ್ತ ಮನೆಯಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ದತೆ ನಡೆಯುತ್ತಿದ್ದು, ಮಾಹಿತಿ ಸಿಕ್ಕಿದ ತಕ್ಷಣವೇ ಸಿದ್ಧತೆ ಸ್ಥಗಿತಗೊಳಿಸಲಾಗಿದೆ.