<p><strong>ಉಪ್ಪಿನಂಗಡಿ:</strong> ವಿದ್ಯಾರ್ಥಿಗಳು ಕಠಿಣ ಪರಿಶ್ರಮದ ಮೂಲಕ ಎಲ್ಲವನ್ನು ಸಾಧ್ಯವಾಗಿಸಿಕೊಳ್ಳಬಹುದು ಎಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ನಂದೀಶ್ ವೈ.ಡಿ. ಹೇಳಿದರು.</p>.<p>ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ದೀಪ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಾಧನೆಯ ಮೂಲಕ ಗುರು ವೃಂದದವರಿಗೆ ಗೌರವ ಸಲ್ಲಿಸಬೇಕು. ಅವಕಾಶವನ್ನು ಬಳಸಿಕೊಂಡು ಗುರಿ ಸಾಧಿಸುವಂತೆ ಪ್ರೇರೇಪಿಸಿದರು.</p>.<p>ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ಭಟ್, ಮುಖ್ಯ ಶಿಕ್ಷಕಿ ವೀಣಾ ಆರ್.ಪ್ರಸಾದ್, ಸಹ ಶಿಕ್ಷಕಿ ಶಶಿಕಲಾ ಮಾತನಾಡಿದರು.</p>.<p>ಸಂಸ್ಥೆಯ ಅಧ್ಯಕ್ಷ ಕರುಣಾಕರ ಸುವರ್ಣ, ಆಡಳಿತ ಮಂಡಳಿ ಸದಸ್ಯ ಸುಧಾಕರ್ ಶೆಟ್ಟಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಾದ ಪಿ.ಸಂಜನ್ ರಾವ್ ಸ್ವಾಗತಿಸಿ, ಅಕ್ಷ ವಂದಿಸಿ, ಅನುಷ್ಕಾ ಜೈನ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಂಗಡಿ:</strong> ವಿದ್ಯಾರ್ಥಿಗಳು ಕಠಿಣ ಪರಿಶ್ರಮದ ಮೂಲಕ ಎಲ್ಲವನ್ನು ಸಾಧ್ಯವಾಗಿಸಿಕೊಳ್ಳಬಹುದು ಎಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ನಂದೀಶ್ ವೈ.ಡಿ. ಹೇಳಿದರು.</p>.<p>ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ದೀಪ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಾಧನೆಯ ಮೂಲಕ ಗುರು ವೃಂದದವರಿಗೆ ಗೌರವ ಸಲ್ಲಿಸಬೇಕು. ಅವಕಾಶವನ್ನು ಬಳಸಿಕೊಂಡು ಗುರಿ ಸಾಧಿಸುವಂತೆ ಪ್ರೇರೇಪಿಸಿದರು.</p>.<p>ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ಭಟ್, ಮುಖ್ಯ ಶಿಕ್ಷಕಿ ವೀಣಾ ಆರ್.ಪ್ರಸಾದ್, ಸಹ ಶಿಕ್ಷಕಿ ಶಶಿಕಲಾ ಮಾತನಾಡಿದರು.</p>.<p>ಸಂಸ್ಥೆಯ ಅಧ್ಯಕ್ಷ ಕರುಣಾಕರ ಸುವರ್ಣ, ಆಡಳಿತ ಮಂಡಳಿ ಸದಸ್ಯ ಸುಧಾಕರ್ ಶೆಟ್ಟಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಾದ ಪಿ.ಸಂಜನ್ ರಾವ್ ಸ್ವಾಗತಿಸಿ, ಅಕ್ಷ ವಂದಿಸಿ, ಅನುಷ್ಕಾ ಜೈನ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>