<p><strong>ಮೂಡುಬಿದಿರೆ</strong>: ಕಲ್ಲಮುಂಡ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ದೋಟ್ಟು ರಸ್ತೆಯ ಕಾನ ಎಂಬಲ್ಲಿ ಗುಡ್ಡ ಕುಸಿದು ಸಮೀಪದ ಮನೆಗೆ ಅಪಾಯ ಉಂಟಾಗಿದೆ.</p>.<p>ಕಳೆದ ವರ್ಷವೂ ಗುಡ್ಡ ಕುಸಿದಿದ್ದು, ಈ ಬಗ್ಗೆ ಕಲ್ಲಮುಂಡ್ಕೂರು ಪಂಚಾಯಿತಿ ಗಮನಕ್ಕೆ ತಂದರೂ ಸ್ಪಂದಿಸಿಲ್ಲ. ಗುಡ್ಡ ಕುಸಿದ ಜಾಗದ ಬದಿಯಲ್ಲೇ ಸಾರ್ವಜನಿಕ ರಸ್ತೆಯೂ ಇದೆ.ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮುಖಂಡ ಸತೀಶ್ ಕಲ್ಲಮುಂಡ್ಕೂರು ಪಂಚಾಯಿತಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದೆ ಇರುವುದರಿಂದ ಜಿಲ್ಲಾಧಿಕಾರಿಗೂ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ</strong>: ಕಲ್ಲಮುಂಡ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ದೋಟ್ಟು ರಸ್ತೆಯ ಕಾನ ಎಂಬಲ್ಲಿ ಗುಡ್ಡ ಕುಸಿದು ಸಮೀಪದ ಮನೆಗೆ ಅಪಾಯ ಉಂಟಾಗಿದೆ.</p>.<p>ಕಳೆದ ವರ್ಷವೂ ಗುಡ್ಡ ಕುಸಿದಿದ್ದು, ಈ ಬಗ್ಗೆ ಕಲ್ಲಮುಂಡ್ಕೂರು ಪಂಚಾಯಿತಿ ಗಮನಕ್ಕೆ ತಂದರೂ ಸ್ಪಂದಿಸಿಲ್ಲ. ಗುಡ್ಡ ಕುಸಿದ ಜಾಗದ ಬದಿಯಲ್ಲೇ ಸಾರ್ವಜನಿಕ ರಸ್ತೆಯೂ ಇದೆ.ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮುಖಂಡ ಸತೀಶ್ ಕಲ್ಲಮುಂಡ್ಕೂರು ಪಂಚಾಯಿತಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದೆ ಇರುವುದರಿಂದ ಜಿಲ್ಲಾಧಿಕಾರಿಗೂ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>