ಈ ಕುರಿತು ಕಾಂಗ್ರೆಸ್ ವಿಧಾನಮಂಡಲ ಅಧಿವೇಶನದಲ್ಲಿ ಗಮನ ಸೆಳೆದರೂ, ಸರ್ಕಾರ ದಾಖಲೆ ನೀಡಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ಆಮ್ಲಜನಕ, ಪಿಪಿಇ ಕಿಟ್ ಸಮರ್ಪಕವಾಗಿಲ್ಲ. ಜನತೆಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ಸಿಗುತ್ತಿಲ್ಲ. ತುರ್ತು ಸಂದರ್ಭದಲ್ಲೂ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ದೂರಿದರು.