ಮಂಗಳೂರು: ಕೃಷ್ಣಾಪುರದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣದ ಬಳಿಕ ಅಹಿತಕರ ಘಟನೆ ನಡೆಯದಂತೆ ತಡೆಯುವ ಉದ್ದೇಶದಿಂದ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್, ಪಣಂಬೂರು, ಬಜಪೆ ಹಾಗೂ ಕಾವೂರು ಠಾಣೆಗಳ ವ್ಯಾಪ್ತಿಯಲ್ಲಿ ಜಾರೊಗೊಳಿಸಿದ್ದ ಮದ್ಯ ಮಾರಾಟ ನಿಷೇಧವನ್ನು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಹಿಂದಕ್ಕೆ ಪಡೆದಿದ್ದಾರೆ.