’ಎಲ್ಲಾರು ಅವ್ರ...’ ಎಂಬ ನಾಟಕವು ಧಾರವಾಡ, ಬೆಳಗಾವಿ, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಹಳ್ಳಿ ಹಳ್ಳಿಗಳಲ್ಲಿ ಪ್ರದರ್ಶನಗೊಂಡಿತ್ತು. ‘ನನಗೆಲ್ಲಾ ಗೊತ್ತೈತಿ’, ‘ಹೆಂಡ್ತಿ ಬೇಕು ಹೆಂಡ್ತಿ’, ‘ಸಂಭಾವಿತರಿಗಿದು ಕಾಲವಲ್ಲ’ ಸೇರಿದಂತೆ ಹಲವು ನಗೆ ನಾಟಕಗಳನ್ನು ರಚಿಸಿ ನಿರ್ದೇಶಿಸಿದ್ದರು. ಅವರದೇ ರಚನೆಯ ‘ಬೇಡರ ಕಣ್ಣಪ್ಪ’ ನಾಟಕದಲ್ಲಿನ ಶಾಸ್ತ್ರಿ ಪಾತ್ರ ಅವರಿಗೆ ಹೆಸರು ತಂದುಕೊಟ್ಟಿತ್ತು. ‘ನೀಲಾ’ ಸೇರಿದಂತೆ ಹಲವು ಸಿನಿಮಾ, ಧಾರಾವಾಹಿ, ಸಾಕ್ಷ್ಯಚಿತ್ರಗಳಲ್ಲೂ ಅವರು ಅಭಿನಯಿಸಿದ್ದರು.