ನೀರ್ಚಾಲು ಶಾಲಾ ಪ್ರಾಂಶುಪಾಲ ಶಿವಪ್ರಸಾದ್ ಎಂ ಕೆ, ಶಾಲಾ ಮುಖ್ಯ ಶಿಕ್ಷಕ ವೆಂಕಟ್ರಾಜ್ ಉಪಸ್ಥಿತರಿದ್ದರು. ಸಭೆಯಲ್ಲಿ ಮುಖಂಡರಾದ ಬಿ. ಬಾಲಕೃಷ್ಣ ಅಗ್ಗಿತ್ತಾಯ, ಶಿವರಾಮ ಭಟ್ ಕಾರಿಂಜಹಳೆಮನೆ, ಥೋಮಸ್ ಡಿಸೋಜಾ, ಉಷಾ ಶಿವರಾಮ ಭಟ್, ವಿಜಯಾ ಸುಬ್ರಹ್ಮಣ್ಯ, ಡಾ. ಬೇ ಸಿ ಗೋಪಾಲಕೃಷ್ಣ ಭಟ್, ಪ್ರದೀಪ್ ಕುಮಾರ್, ಸುಧೀರ್ ಕುಮಾರ ರೈ, ಬಾಲ ಮಧುರಕಾನನ, ವಿರಾಜ್ ಅಡೂರು, ಪುರುಷೋತ್ತಮ ಭಟ್ ಪುದುಕೋಳಿ, ವಿ ಬಿ ಕುಳಮರ್ವ, ಗೋವಿಂದ ಶರ್ಮ ಕೋರಿಕ್ಕಾರು, ಗೋವಿಂದ ಭಟ್ ಬಳ್ಳಮೂಲೆ ಮೊದಲಾದವರು ಭಾಗವಹಿಸಿದ್ದರು.