ಸಾಹಿತಿ ಎಂ.ವಿ. ಭಟ್ ಅವರ ‘ಸುಖ ಜೀವನಕ್ಕೆ ಸರಳ ಮಾರ್ಗ’ಕೃತಿಯನ್ನು ಅನಾವರಣ ಗೊಳಿಸಲಾಯಿತು. ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ, ಕಸಾಪ ಘಟಕದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಶ್ರೀಪತಿ ಭಟ್ ಮೂಡುಬಿದಿರೆ, ಪೃಥ್ವಿರಾಜ ಆಚಾರ್ಯ ಕಿನ್ನಿಗೋಳಿ, ‘ಯುಗಪುರುಷ’ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ, ಯಕ್ಷ ಲಹರಿಯ ಗುರುಪ್ರಸಾದ್ ಭಟ್, ಶರತ್ ಶೆಟ್ಟಿ ಇದ್ದರು.