‘ನಗರಸಭೆಯಲ್ಲಿ ಏಕಗವಾಕ್ಷಿ ವ್ಯವಸ್ಥೆ ಜಾರಿ, ಅರ್ಜಿದಾರರ ಅಲೆದಾಟ ನಿವಾರಣೆ. ಭ್ರಷ್ಟಾಚಾರ ಮುಕ್ತ ಜನಸ್ನೇಹಿ ಆಡಳಿತವನ್ನು ನೀಡಲು ಬಿಜೆಪಿ ಪ್ರಣಾಳಿಕೆಯಲ್ಲಿ ನೀಡಿದ ವಚನದಂತೆ ಬದ್ಧವಾಗಿದೆ, ಚತುಷ್ಪಥ ರಸ್ತೆ, ಸುಂದರ ಉದ್ಯಾನ, 24 ಗಂಟೆ ಕಾಲವೂ ವಿದ್ಯುತ್ ಮತ್ತು ಕುಡಿಯುವ ನೀರು ,. ನಗರಸಭೆಗೆ ಸೇರ್ಪಡೆಗೊಂಡ ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿ, ಬಿಜೆಪಿ ಕಾಂಗ್ರೆಸ್ ಎಂಬ ತಾರತಮ್ಯ ಮಾ ಇಲ್ಲದೆ ಅನುದಾನವನ್ನು ಹಂಚಿಕೆ ನಮ್ಮ ಗುರಿ. ಒಳ್ಳೆಯ ಆಡಳಿತಕ್ಕೆ ಸಹಕಾರ ನೀಡಲು ಸಾಧ್ಯವಿಲ್ಲದ ಅಧಿಕಾರಿಗಳು ಇಲ್ಲಿಂದ ತೊಲಗಬಹುದು’ ಎಂದು ಅಧಿಕಾರಿಗಳನ್ನು ಎಚ್ಚರಿಸಿದರು.