<p><strong>ಉಳ್ಳಾಲ: </strong>ವರ್ಕ್ ಫ್ರಂ ಹೋಂನಲ್ಲಿದ್ದ ಬೆಂಗಳೂರಿನ ಐಟಿ ಉದ್ಯೋಗಿ, ಉಳ್ಳಾಲ ನಿವಾಸಿ ಶ್ರೀಕಾಂತ್ ಪ್ರಭು (40) ಹೃದಯಾಘಾತದಿಂದ ಸೋಮವಾರ ಸಂಜೆ ನಿಧನ ಹೊಂದಿದರು.</p>.<p>ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರ ಬಳಿ ಮನೆಯ ವಾಸುದೇವ ಪ್ರಭು ಮತ್ತು ತಾರಾಮತಿ ದಂಪತಿ 2ನೇ ಪುತ್ರ ಶ್ರೀಕಾಂತ್ ವಿವಾಹಿತರಾಗಿದ್ದು, ಪತ್ನಿ ಹಾಗೂ ಮಗಳು ಇದ್ದಾರೆ.</p>.<p>ಲಾಕ್ಡೌನ್ ಬಳಿಕ ಬೆಂಗಳೂರಿನಿಂದ ಊರಿಗೆ ವಾಪಸಾಗಿದ್ದ ಶ್ರೀಕಾಂತ್, ಮನೆಯಲ್ಲಿದ್ದುಕೊಂಡೇ ಕೆಲಸ ನಿರ್ವಹಿಸುತ್ತಿದ್ದರು. ಸೋಮವಾರ ಕೆಲಸದಲ್ಲಿರುವ ಸಂದರ್ಭದಲ್ಲೇ ಹೃದಯಾಘಾತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ: </strong>ವರ್ಕ್ ಫ್ರಂ ಹೋಂನಲ್ಲಿದ್ದ ಬೆಂಗಳೂರಿನ ಐಟಿ ಉದ್ಯೋಗಿ, ಉಳ್ಳಾಲ ನಿವಾಸಿ ಶ್ರೀಕಾಂತ್ ಪ್ರಭು (40) ಹೃದಯಾಘಾತದಿಂದ ಸೋಮವಾರ ಸಂಜೆ ನಿಧನ ಹೊಂದಿದರು.</p>.<p>ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರ ಬಳಿ ಮನೆಯ ವಾಸುದೇವ ಪ್ರಭು ಮತ್ತು ತಾರಾಮತಿ ದಂಪತಿ 2ನೇ ಪುತ್ರ ಶ್ರೀಕಾಂತ್ ವಿವಾಹಿತರಾಗಿದ್ದು, ಪತ್ನಿ ಹಾಗೂ ಮಗಳು ಇದ್ದಾರೆ.</p>.<p>ಲಾಕ್ಡೌನ್ ಬಳಿಕ ಬೆಂಗಳೂರಿನಿಂದ ಊರಿಗೆ ವಾಪಸಾಗಿದ್ದ ಶ್ರೀಕಾಂತ್, ಮನೆಯಲ್ಲಿದ್ದುಕೊಂಡೇ ಕೆಲಸ ನಿರ್ವಹಿಸುತ್ತಿದ್ದರು. ಸೋಮವಾರ ಕೆಲಸದಲ್ಲಿರುವ ಸಂದರ್ಭದಲ್ಲೇ ಹೃದಯಾಘಾತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>