ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ , ಯುವ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ನಂದನ್ ಮಲ್ಯ, ಪ್ರಧಾನ ಕಾರ್ಯದರ್ಶಿ ಭರತ್ ರಾಜ್ ಕೃಷ್ಣಾಪುರ, ಉಪಾಧ್ಯಕ್ಷ ಅಶ್ರಿತ್ ನೋಂಡ, ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ ಪೂಜಾರಿ ಹಾಗೂ ಸಹ ಸಂಚಾಲಕ ಮನೋಹರ್ ಶೆಟ್ಟಿ ಕದ್ರಿ ಭಾಗವಹಿಸಿದ್ದರು.