<p><strong>ಸುಳ್ಯ:</strong> ಕೇರಳದ ಪಾಣತ್ತೂರು ಕಲ್ಲಪಳ್ಳಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಉರುಳಿ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ.</p>.<p>ಮೋಹನ್,ಬಾಬು, ಚೆಂಗಪ್ಪ, ನಾರಾಯಣ ಎಂಬುವವರು ಮೃತಪಟ್ಟಿದ್ದಾರೆ. ಇಬ್ಬರು ಗಾಯಾಳುಗನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.</p>.<p>ಲಾರಿಗೆ ಮರದ ದಿಮ್ಮಿಗಳನ್ನು ಲೋಡ್ ಮಾಡಿದ್ದ ಕಾರ್ಮಿಕರು ಲಾರಿಯಲ್ಲಿ ಹೋಗುತ್ತಿರುವಾಗ ಲಾರಿ ಬ್ರೇಕ್ ವಿಫಲತೆಯಿಂದಾಗಿ ಇಳಿಜಾರಿನಲ್ಲಿ ವೇಗವಾಗಿ ಚಲಿಸುತ್ತಿದ್ದ ಲಾರಿ ಕೆಳ ಭಾಗದಲ್ಲಿ ಇದ್ದ ಮನೆಗೆ ಡಿಕ್ಕಿ ಹೊಡೆದು ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಳ್ಯ:</strong> ಕೇರಳದ ಪಾಣತ್ತೂರು ಕಲ್ಲಪಳ್ಳಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಉರುಳಿ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ.</p>.<p>ಮೋಹನ್,ಬಾಬು, ಚೆಂಗಪ್ಪ, ನಾರಾಯಣ ಎಂಬುವವರು ಮೃತಪಟ್ಟಿದ್ದಾರೆ. ಇಬ್ಬರು ಗಾಯಾಳುಗನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.</p>.<p>ಲಾರಿಗೆ ಮರದ ದಿಮ್ಮಿಗಳನ್ನು ಲೋಡ್ ಮಾಡಿದ್ದ ಕಾರ್ಮಿಕರು ಲಾರಿಯಲ್ಲಿ ಹೋಗುತ್ತಿರುವಾಗ ಲಾರಿ ಬ್ರೇಕ್ ವಿಫಲತೆಯಿಂದಾಗಿ ಇಳಿಜಾರಿನಲ್ಲಿ ವೇಗವಾಗಿ ಚಲಿಸುತ್ತಿದ್ದ ಲಾರಿ ಕೆಳ ಭಾಗದಲ್ಲಿ ಇದ್ದ ಮನೆಗೆ ಡಿಕ್ಕಿ ಹೊಡೆದು ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>