‘ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸೌಹಾರ್ದ ವಾತಾವರಣವನ್ನು ಕೆಡಿಸುತ್ತಿದ್ದಾರೆ. ಇವರ ಹೊಸ ಅಭಿಯಾನದಿಂದ ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಎಲ್ಲರ ಆಚರಣೆಗಳಿಗೆ ಸಮಸ್ಯೆಯಾಗಿದೆ. ಅವರದ್ದು ರಾಮ ಸೇನೆ ಎನ್ನುವುದಕ್ಕಿಂತ ರಾವಣ ಸೇನೆ ಎಂದರೇ ಸರಿ. ನಿಜವಾದ ಭಯೋತ್ಪಾದಕರಾಗಿರುವ ಅವರನ್ನು ದೇಶದಿಂದ ಓಡಿಸಬೇಕು’ ಎಂದು ಆಗ್ರಹಿಸಿದರು.