ವಕೀಲ ಅಶ್ವನಿ ಕುಮಾರ್ ರೈ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬಿ.ಪದ್ಮಶೇಖರ ಜೈನ್, ಎಂ.ಎಸ್.ಮಹಮ್ಮದ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪ್ರಮುಖರಾದ ಸುದರ್ಶನ್ ಜೈನ್, ಕೆ.ಪದ್ಮನಾಭ ರೈ, ಕೆ.ಸಂಜೀವ ಪೂಜಾರಿ ಬೊಳ್ಳಾಯಿ, ಕೆ.ಮಾಯಿಲಪ್ಪ ಸಾಲ್ಯಾನ್, ಅಬ್ಬಾಸ್ ಅಲಿ, ಸದಾಶಿವ ಬಂಗೇರ, ಮಹಮ್ಮದ್ ನಂದಾವರ, ಜಯಂತಿ ವಿ.ಪೂಜಾರಿ, ಜೋಸ್ಪಿನ್ ಡಿಸೋಜ, ಅನ್ವರ್ ಕರೋಪಾಡಿ, ಮೋಹನ್ ಗೌಡ ಕಲ್ಮಂಜ, ಸುರೇಶ್ ಕುಲಾಲ್ ನಾವೂರು, ಜಗದೀಶ್ ಕೊಯಿಲ, ನಾರಾಯಣ ನಾಯ್ಕ್, ಮಹಮ್ಮದ್ ಶರೀಫ್, ಜನಾರ್ದನ ಚಂಡ್ತಿಮಾರ್ ಭಾಗವಹಿಸಿದ್ದರು.