ದಲಿತರ ಭೂಹಕ್ಕೊತ್ತಾಯ ಸಮಿತಿಯ ಸಂಚಾಲಕ ಎಂ.ಬಿ. ಕರಿಯ, ಹಿಂದೂ ಹಿತಚಿಂತನ ವೇದಿಕೆಯ ಸಂಚಾಲಕ ಸೋಮಶೇಖರ ದೇವಸ್ಯ, ಟ್ರಸ್ಟಿಗಳಾದ ದಯಾನಂದ ಪೂಜಾರಿ ಮತ್ತು ಸದಾಶಿವ ಹೆಗ್ಡೆ, ಎನ್ಎಸ್ಟಿ ಉಪಾಧ್ಯಕ್ಷೆ ವಿದ್ಯಾ ಎಸ್. ನಾಯಕ್, ದಲಿತ ಅಭಿವೃದ್ಧಿ ಸಮಿತಿಯ ಸಂಚಾಲಕ ಬಾಬು ಎ., ದಲಿತ ಮುಖಂಡ ಬಾಬಿ ಮಾಲಾಡಿ, ಸುಕೇಶ್ ಕೆ., ಶೀನ ಪಿಲ್ಯ, ಕುರೈಮತ್ ಮೊದಲಾದವರು ಬಂಗೇರ ಅವರಿಗೆ ನುಡಿನಮನ ಸಲ್ಲಿಸಿದರು.