‘ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಸಮಸ್ತ ಕೇರಳ ಸುನ್ನಿ ಸ್ಟೂಡೆಂಟ್ ಫೆಡರೇಶನ್ (ಎಸ್ ಕೆಎಸ್ಎಸ್ಎಫ್) ವತಿಯಿಂದ ಪ್ರತಿಭಟನೆ ಆಯೋಜಿಸಲಾಗಿತ್ತು. ಆದರೆ, ಪೊಲೀಸರು ಅನುಮತಿ ನಿರಾಕರಿಸಿದ ಬಳಿಕ ಪ್ರತಿಭಟನೆಯನ್ನು ವಾಪಸ್ ಪಡೆಯಲಾಗಿತ್ತು. ಈ ಸಂಬಂಧ ಸಾರ್ವಜನಿಕರಿಗೆ ಮಾಹಿತಿಯನ್ನೂ ನೀಡಲಾಗಿತ್ತು. ಡಿ.19ರ ಗಲಭೆಗೂ ನಮಗೂ ಯಾವುದೇ ಸಂಬಂಧ ಇಲ್ಲ’ಎಂಬುದಾಗಿ ಖಾಝಿ ಹೇಳಿಕೆಯಲ್ಲಿ ಎಂದು ಗೊತ್ತಾಗಿದೆ.