ಕಾನ್ಫೆಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರೀಸ್ನ ಅಧ್ಯಕ್ಷರಾದ ಅಜಿತ್ ಕಾಮತ್, ಬ್ಯಾಂಕ್ ಆಫ್ ಬರೋಡಾದ ವಲಯ ಜನರಲ್ ಮ್ಯಾನೇಜರ್ ರಾಜೇಶ್ ಖನ್ನ, ಯೂನಿಯನ್ ಬ್ಯಾಂಕ್ನ ವಲಯ ಜನರಲ್ ಮ್ಯಾನೇಜರ್ ರೇಣುಕಾನಾಯರ್, ಪ್ರಾಧ್ಯಾಪಕರಾದ ಈಶ್ವರ ಪಿ, ಮುನಿರಾಜು, ವೇದವ ಪಿ., ಪರಮೇಶ್ಚರ, ಉಪನ್ಯಾಸಕರಾದ ದಿನಕರ, ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಂಘದ ಶಿವಪ್ರಸಾದ್, ಮನ್ವಿತ್ ಶೆಟ್ಟಿ, ಭೂಮಿಕಾ ಕೆ.ಆರ್., ಮಹಂತೇಶ್, ರೇಖಾ ಕೆ.ಪಿ, ಶರಣ್ಯ, ವೆಂಕಟೇಶ್, ಪವಿತ್ರಾ, ಪಿ.ಖೈರುನ್ನಿಸಾ ಭಾಗವಹಿಸಿದ್ದರು.