ಪಾದಯಾತ್ರೆಯ ಮಾರ್ಗದರ್ಶಕ ಬೆಂಗಳೂರಿನ ಹನುಮಂತಪ್ಪ ಸ್ವಾಮೀಜಿ, ಹಾಸನದ ಸಂದೇಶ ಗೌಡ, ರಂಗೇಗೌಡ, ಸಿದ್ಧಪ್ಪ ಗೌಡ, ಮೋಹನ ಗೌಡ, ಸುರೇಶ ಗೌಡ ಮೊದಲಾದವರನ್ನು ಗೌರವಿಸಲಾಯಿತು. ಪಾದಯಾತ್ರಿಗಳ ವತಿಯಿಂದ ಹೆಗ್ಗಡೆ ಅವರನ್ನು ಅಭಿನಂದಿಸಲಾಯಿತು. ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ.ಶೆಟ್ಟಿ ಕಾರ್ಯಕ್ರಮ ಸಂಯೋಜನೆಯಲ್ಲಿ ಸಹಕರಿಸಿದರು.