ಬೆಳ್ತಂಗಡಿ ತಾಲ್ಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಕುಳಾಯಿ ನಿವಾಸಿ ಶೇಖರ್ ಶೆಟ್ಟಿ ಅವರ ಮನೆಯ ಪಕ್ಕದಲ್ಲಿರುವ ಕೊಟ್ಟಿಗೆ ಒಳಗಡೆ ಬಿಸಾಡಿದ ಮಗುವಿನ ಬಟ್ಟೆಯೊಂದನ್ನು ಸುಮಾರು 4.5 ಉದ್ದದ ನಾಗರ ಹಾವು ನುಂಗಿದ್ದು, ಕೊನೆಗೆ ಸಿಕ್ಕಿಹಾಕಿಕೊಂಡು ಒದ್ದಾಡುತ್ತಿದ್ದಾಗ ಮನೆಯವರು ನೋಡಿ ಸ್ನೇಕ್ ಅಶೋಕ್ ಲಾಯಿಲ ಅವರಿಗೆ ಮಾಹಿತಿ ನೀಡಿದರು.