ಆರಂಭದಲ್ಲಿ ‘ನಾನು ಮಡಿಕೇರಿಯಿಂದ ಬಂದಿದ್ದು, ಪ್ರಾರ್ಥನೆ ಮಾಡಲು ಧರ್ಮ ಗುರು ಬೇಕು’ ಎಂದು ಹೇಳಿದ್ದಾನೆ. ನಂತರ ‘ನಾನು ಮಸೀದಿಯ ಗುರುಗಳನ್ನು ಹತ್ಯೆ ಮಾಡಲು ಬಂದಿದ್ದು, ನೀವು ಏನೂ ಮಾಡಲು ಸಾಧ್ಯವಿಲ್ಲ’ ಎಂದಿದ್ದಾನೆ. ಕೂಡಲೇ ಆತನನ್ನು ಹಿಡಿದ ಕೆಲಸಗಾರರು, ಸ್ಕೂಟರ್ ಪರಿಶೀಲಿಸಿದಾಗ ಅದರಲ್ಲಿ ಕತ್ತಿ ಸಿಕ್ಕಿದೆ.