ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಯಕ್ಷಗಾನ ಮತ್ತು ಲಲಿತಕಲಾ ಅಧ್ಯಯನ ಕೇಂದ್ರ, ಅರೆಹೊಳೆ ಪ್ರತಿಷ್ಠಾನ ಸಹಭಾಗಿತ್ವದಲ್ಲಿ ಪ್ರೊ.ಎಚ್.ಜಿ.ಕೆ. ರಾವ್ ದತ್ತಿನಿಧಿ, ವಿದ್ಯಾದಾಯಿನಿ ಹಳೆ ವಿದ್ಯಾರ್ಥಿ ಸಂಘ ಸುರತ್ಕಲ್, ಗೋವಿಂದದಾಸ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ, 1982 ವಿಜ್ಞಾನ ತಂಡದ ದತ್ತಿನಿಧಿ, ಶಿಕ್ಷಕ ರಕ್ಷಕ ಸಂಘ, ಗೋವಿಂದ ದಾಸ ಕಾಲೇಜು ಅಲ್ಯುಮ್ನಿ ಅಸೋಸಿಯೇಶನ್, ಬಿ.ಎ.ಎಸ್.ಎಫ್ ಬಾಳ ಹಾಗೂ ನಂದಗೋಕುಲ ಥಿಯೇಟರ್ ಸ್ಕೂಲ್ ಸಹಕಾರದಲ್ಲಿ ಆಯೋಜಿಸಿದ್ದ ನೀನಾಸಂ ತಿರುಗಾಟ ನಾಟಕೋತ್ಸವದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.