ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒತ್ತಡವಿಲ್ಲದೇ ಖರೀದಿ

Last Updated 2 ಏಪ್ರಿಲ್ 2020, 3:23 IST
ಅಕ್ಷರ ಗಾತ್ರ

ಮಂಗಳೂರು:ಬುಧವಾರದ (ಏ.1)ಬಳಿಕ ಅಗತ್ಯ ವಸ್ತುಗಳ ಖರೀದಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ವು ಪ್ರತಿನಿತ್ಯ ಬೆಳಿಗ್ಗೆ 7ರಿಂದ ಮಧ್ಯಾಹ್ನ 12ರ ತನಕ ಅವಕಾಶ ನೀಡಿದ್ದು ಗುರುವಾರ ಜನತೆ ಯಾವುದೇ ಒತ್ತಡಗಳಿಲ್ಲದೇ ಖರೀದಿಸುವುದು ಕಂಡುಬಂತು.

ಲಾಕ್ ಡೌನ್ ಬಳಿಕ ತೆರೆಯದಿದ್ದ ಸಣ್ಣಪುಟ್ಟ ದಿನಸಿ ಅಂಗಡಿಗಳೂ ಗುರುವಾರ ತೆರೆದಿದ್ದು ವ್ಯಾಪಾರ ದಲ್ಲಿ ತೊಡಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT