ತಕ್ಷಣ ಸ್ಥಳಕ್ಕೆ ತೆರಳಿ ಘರ್ಷಣೆ ನಿಯಂತ್ರಿಸಿದ ಪೊಲೀಸರು, ಎರಡೂ ತಂಡಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಒಂದು ಪ್ರಕರಣದಲ್ಲಿ ಅಬ್ದುಲ್ ರಶೀದ್, ಮೊಹಮ್ಮದ್ ಹಮೀಜ್, ಜಿಯಾದ್ ಅಯ್ಯೂಬ್, ಮೊಹಮ್ಮದ್ ಆಶಿಕ್, ಮೊಹಮ್ಮದ್ ಇಮ್ರಾನ್, ಸಫ್ವಾನ್, ಮೊಹಮ್ಮದ್ ನವಾಜ್, ನವಾಜ್ ಶರೀಫ್ ಎಂಬುವವರನ್ನು ಬಂಧಿಸಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಅಜಯ್ ಪ್ರಸಾದ್, ವಿಜಯ್ ಪ್ರಸಾದ್, ಗುರುರಾಜ್ನನ್ನು ಬಂಧಿಸಲಾಗಿದೆ. ಇನ್ನೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.